ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm