ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm