ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm