ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm