ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am