ಬ್ರೇಕಿಂಗ್ ನ್ಯೂಸ್
08-06-21 05:02 pm Mangalore Correspondent ಕರಾವಳಿ
ಮಂಗಳೂರು, ಜೂನ್ 8: ಬಿಜೆಪಿ ಸ್ಥಳೀಯ ಮುಖಂಡನೊಬ್ಬ ರಸ್ತೆಯಲ್ಲಿ ನಿಂತು ನೀರಾವರಿ ಇಲಾಖೆಯ ಸಿಬಂದಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
ಕೊಣಾಜೆ ಠಾಣೆ ವ್ಯಾಪ್ತಿಯ ಮುಡಿಪು ಬಳಿ ಘಟನೆ ನಡೆದಿದ್ದು ಕರ್ನಾಟಕ ರಾಜ್ಯ ನೀರಾವರಿ ಇಲಾಖೆಯಿಂದ ರಸ್ತೆ ಬದಿ ಅಗೆಯುವ ಕೆಲಸ ನಡೆದಿತ್ತು. ಈ ವೇಳೆ, ಸ್ಥಳೀಯ ಬಿಜೆಪಿ ಮುಖಂಡ, ಯುವ ವಕೀಲನೂ ಆಗಿರುವ ಅಸ್ಗರ್ ಅಲ್ಲಿದ್ದ ಗುತ್ತಿಗೆದಾರರನ್ನು ಮತ್ತು ಇಲಾಖೆಯ ಸಿಬಂದಿಯನ್ನು ಪ್ರಶ್ನೆ ಮಾಡಿದ್ದಾರೆ.




ಈ ವೇಳೆ, ನೀರಾವರಿ ಇಲಾಖೆಯ ಇಂಜಿನಿಯರ್ ಆಗಿರುವ ಮಹಿಳೆಯನ್ನು ನಿಂದಿಸಿದ್ದು ನೀವು ಕಾಂಗ್ರೆಸ್ ಏಜಂಟ್. ಕಾಂಗ್ರೆಸಿನ ನಾಯಿಗಳು ಎಂದು ಮೂದಲಿಸಿದ್ದಾರೆ. ನಿಮ್ಮ ಕಾಂಗ್ರೆಸಿನ ನೂರು ಕಾರ್ಯಕರ್ತರಿಗೆ ಬಿಜೆಪಿಯ ಒಬ್ಬ ಕಾರ್ಯಕರ್ತ ಸಾಕು. ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ನೀವು ಬೇಕಿದ್ದರೆ ಕೇಸ್ ಮಾಡಿ, ಏನೇ ಮಾಡಿ.. ನೀವು ಈ ಕಾಮಗಾರಿ ಮಾಡುತ್ತಿರುವುದಕ್ಕೆ ಆರ್ಡರ್ ಇದೆಯಾ ಎಂದು ತೋರಿಸಿ. ಆನಂತರ ಕೆಲಸ ಮಾಡಿ, ನನ್ನದೇನು ಆಕ್ಷೇಪ ಇಲ್ಲ. ನೀವು ಆರ್ಡರ್ ಪಡೆಯದೆ ಹೇಗೆ ಕಾಮಗಾರಿ ನಡೆಸುತ್ತೀರಿ.. ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಮುಖಂಡನ ನಿಂದನೆಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿ ಪ್ರಕಾರ, ಶಾಸಕ ಯು.ಟಿ. ಖಾದರ್ ಅವರ ಅನುದಾನದಲ್ಲಿ ಕರ್ನಾಟಕ ನೀರಾವರಿ ಇಲಾಖೆಯಿಂದ ಕಾಮಗಾರಿ ನಡೆಸಲಾಗುತ್ತಿತ್ತು.
A BJP leader has courted controversy by allegedly abusing a woman engineer of Karnataka State Water Board. This incident reportedly took place at Mudipu on the outskirts of the city. Local BJP leader and BJP leader Asgar Mudipu, who is a lawyer by profession, is the person who has abused the woman engineer.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am