ಬ್ರೇಕಿಂಗ್ ನ್ಯೂಸ್
08-06-21 10:05 pm Mangaluru Correspondent ಕರಾವಳಿ
ಕೊಣಾಜೆ, ಜೂನ್ 8: ನಿರಂತರ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ 18ರ ಯುವತಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದರ ವಿರುದ್ಧ ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ. ಆದತೆ, ಮೊಬೈಲಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದಳು. ಲವ್ ಎಫೇರ್ ಇತ್ತೇ ಎನ್ನುವ ಬಗ್ಗೆ ತಿಳಿದಿಲ್ಲ. ಆಕೆ ಯಾರ ಜೊತೆಗೆ ಹೋಗಿದ್ದಾಳೆ ಎನ್ನುವ ಬಗ್ಗೆ ಸ್ಥಳೀಯರು ಕೂಡ ಕುತೂಹಲ ಹೊಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A young girl has gone missing after she was questioned by her mother for talking excessively on the phone. The incident is reported in Balepuni under the limits of Konaje police station in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm