ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm