ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm