ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am