ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm