ಬ್ರೇಕಿಂಗ್ ನ್ಯೂಸ್
10-06-21 12:40 pm Mangalore Correspondent ಕರಾವಳಿ
Photo credits : File photo of the building
ಮಂಗಳೂರು, ಜೂನ್ 10: ಮುಂಬೈ ಏರ್ಪೋರ್ಟ್ ನಲ್ಲಿ ಏರ್ ಇಂಡಿಯಾ ಕಂಪನಿಯಲ್ಲಿ ಮ್ಯಾನೇಜರ್ ಆಗಿ ನಿವೃತ್ತರಾಗಿದ್ದ ಮಹಿಳೆಯೊಬ್ಬರು 14 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕುಲಶೇಖರದಲ್ಲಿ ನಡೆದಿದೆ.
ಕುಲಶೇಖರದ ಪ್ಲಾಮಾ ಗ್ರೌಂಡ್ ಅಪಾರ್ಟ್ಮೆಂಟ್ ನಲ್ಲಿ ಘಟನೆ ನಡೆದಿದ್ದು ಮೃತ ಮಹಿಳೆಯನ್ನು ಪುಷ್ಪಲತಾ ನಾಯಕ್ (64) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಗಂಡ - ಹೆಂಡತಿ ಮಾತ್ರ ಇದ್ದು ಇಂದು ಬೆಳಗ್ಗೆ ಗಂಡ ವಾಸುದೇವ ನಾಯಕ್ ತರಕಾರಿ ಮಾರುಕಟ್ಟೆಗೆ ತೆರಳಿದ್ದರು.

ಮರಳಿ ಬರುವ ವೇಳೆಗೆ, ಪುಷ್ಪಲತಾ ನಾಯಕ್ ತನ್ನ ಅಪಾರ್ಟ್ಮೆಂಟ್ ಬಾಲ್ಕನಿಯ 14ನೇ ಮಹಡಿಯಿಂದ ಬಿದ್ದು ಸಾವು ಕಂಡಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಪುಷ್ಪಲತಾ ನಾಯಕ್ ಹತ್ತು ವರ್ಷಗಳ ಹಿಂದೆ ರಿಟೈರ್ ಆಗಿದ್ದು ಮಂಗಳೂರಿನಲ್ಲಿ ನೆಲೆಸಿದ್ದರು. ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಒಮ್ಮೆ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದರು ಎನ್ನಲಾಗಿದೆ.
ಇವರ ಒಬ್ಬ ಮಗ ಸಿಂಗಾಪುರದಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದು ಇನ್ನೊಬ್ಬ ಮಗಳು ಮದುವೆಯಾಗಿ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಯಾವ ಕಾರಣಕ್ಕಾಗಿ ಘಟನೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
Mangaluru 64-year-old woman jumps down from the 14th floor of her apartment dies in Kulashekar. The incident took place at Plaza Ground Apartment in Mangaluru. It is said she was a Manager at Air India in Mumbai International Airport and was retired 10 years ago.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am