ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.
ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm