ಬ್ರೇಕಿಂಗ್ ನ್ಯೂಸ್
11-06-21 10:37 am Mangalore Correspondent ಕರಾವಳಿ
ಕೊಣಾಜೆ, ಜೂನ್ 11: ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ನರಿಂಗಾನ ಗ್ರಾಮದ ನಾರಾಯಣ ಪೂಜಾರಿ ಎಂಬವರ ಬಡ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಲಾಗಿದೆ.
ಶಿಥಿಲಗೊಂಡಿದ್ದ ಮನೆಯಲ್ಲಿ ಜೀವನ ಸಾಗಿಸುತ್ತಿದ್ದ ನರಿಂಗಾನ ಗ್ರಾಮದ ಶೇಡಿಗುಂಡಿ ನಿವಾಸಿ ನಾರಾಯಣ ಪೂಜಾರಿ ಕುಟುಂಬಕ್ಕೆ ನೂತನ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಹಿರಿಯರು ಕೈರಂಗಳ ಶಾರದಾ ವಿದ್ಯಾಗಣಪತಿ ಶಾಲಾ ಸಂಚಾಲಕರಾದ ಟಿ.ಜಿ.ರಾಜಾರಾಂ ಭಟ್ ಮುಂದಾಳುತ್ವದಲ್ಲಿ "ನೆರವಿನ ಆಸರೆ" ಯೋಜನೆಯಡಿ ಮನೆ ನಿರ್ಮಾಣಗೊಂಡಿದೆ.



ನಾರಾಯಣ ಪೂಜಾರಿಯವರಿಗೆ ನೂತನ ಮನೆ ನಿರ್ಮಿಸಲು ದೋಸೆ ಮನೆ ಶಂಕರ ಭಟ್ ಅವರು ಸ್ಥಳದಾನ ಮಾಡಿದ್ದಾರೆ. ಮನೆ ನಿರ್ಮಾಣದ ಬಹುತೇಕ ಖರ್ಚು ವೆಚ್ಚಗಳನ್ನು ರಾಜಾರಾಂ ಭಟ್ ಅವರೇ ಭರಿಸಿದ್ದು, ಸಹೃದಯಿ ದಾನಿಗಳ ಆರ್ಥಿಕ ಸಹಕಾರದಲ್ಲಿ ಸುಮಾರು 8 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಮನೆ ನಿರ್ಮಾಣಗೊಂಡಿದೆ. ಮನೆ ನಿರ್ಮಾಣ ಕಾರ್ಯದಲ್ಲಿ ಸ್ಥಳೀಯ ಹಿಂದು ಜಾಗರಣಾ ವೇದಿಕೆಯ ಸದಸ್ಯರು ನಿರಂತರ ಶ್ರಮದಾನಗೈದಿದ್ದಾರೆ.
ಇದೇ ಬರುವ ಜೂ.15 ರ ಮಂಗಳವಾರ ನಾರಾಯಣ ಪೂಜಾರಿಯವರಿಗೆ ನೂತನ ಮನೆಯ ಕೀಲಿ ಕೈ ಹಸ್ತಾಂತರ ನಡೆಯಲಿದ್ದು ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್ ಪಾಲ್ಗೊಳ್ಳಲಿದ್ದಾರೆ. ಅದೇ ದಿನ "ನೆರವಿನ ಆಸರೆ" ಯೋಜನೆಯ ಎರಡನೇ ಫಲಾನುಭವಿಯಾಗಿ ಆಯ್ಕೆಯಾಗಿರುವ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ಶರಣಪ್ಪ ಅವರಿಗೆ ನಿರ್ಮಾಣಗೊಳ್ಳಲಿರುವ ನೂತನ ಮನೆಯ ಕಾಮಗಾರಿಗೂ ಶಿಲಾನ್ಯಾಸ ಕಾರ್ಯ ನಡೆಯಲಿದೆ.
Director and Founder of Vidhyaganapathi school Rajaram Bhat have been a helping hand to a poor family by building a Brand New House for them at Konaje in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am