ಬ್ರೇಕಿಂಗ್ ನ್ಯೂಸ್
30-08-20 04:58 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ದಕ್ಷಿಣ ಕನ್ನಡದಲ್ಲಿ ದಿನೆ ದಿನೆ ಕೊರೊನ ರಣಕೇಕೆ ಹಾಕುತ್ತಿದ್ದು, ಇದೀಗ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನ ಸೋಂಕು ತಗುಲಿರುವುದು ದೃಢವಾಗಿದೆ.
ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡ ನಳಿನ್, ಕೊರೊನ ಪಾಸಿಟಿವ್ ವರದಿಯನ್ನು ಖಚಿತಪಡಿಸಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ ಆದರೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
ನಿಮ್ಮ ಆಶೀರ್ವಾದದಿಂದ ಶೀಘ್ರವೇ ಹಿಂತಿರುಗುತ್ತೇನೆ ಎಂದು ತಿಳಿಸಿದ್ದಾರೆ. ಸಂಪರ್ಕದಲ್ಲಿದ್ದವರಿಗೆ ಜಾಗರೂಕರಾಗಿ ಇರುವಂತೆ ಮನವಿ ಮಾಡಿದ್ದಾರೆ.
ನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.
— Nalinkumar Kateel (@nalinkateel) August 30, 2020
ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm