ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm