ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm