ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm