ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am