ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm