ಬ್ರೇಕಿಂಗ್ ನ್ಯೂಸ್
30-08-20 08:49 pm Headline Karnataka News Network ಕರಾವಳಿ
ಉಡುಪಿ, ಆಗಸ್ಟ್.30: ಕೊರೊನಾ ಲಾಕ್ ಡೌನ್ ಕಾರಣ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ದರ ಆರು ತಿಂಗಳ ಬಳಿಕ ಮತ್ತೆ ಚೇತರಿಸಿಕೊಂಡಿದೆ. ಅಟ್ಟೆ ಮಲ್ಲಿಗೆ ದರ ಆರು ತಿಂಗಳ ನಂತರ ಸಾವಿರ ರೂಪಾಯಿ ಗಡಿ ದಾಟಿದೆ.
ಆರು ತಿಂಗಳ ಬಳಿಕ ಮಲ್ಲಿಗೆ ದರ ಸಾವಿರದ ಗಡಿ ದಾಟಿದ್ದು, ಮಲ್ಲಿಗೆ ಬೆಳಗಾರನ ಮೊಗದಲ್ಲಿ ನಗು ಮೂಡಿಸಿದೆ. ಮುಂಬೈ ಮತ್ತು ವಿದೇಶಗಳಲ್ಲಿ ಭಾರೀ ಬೇಡಿಕೆ ಇರುವ ಉಡುಪಿಯ ಶಂಕರಪುರ ಮಲ್ಲಿಗೆ ದರ, ಕೊರೊನಾ ಹೊಡೆತಕ್ಕೆ ಸಿಕ್ಕಿ ಪಾತಾಳಕ್ಕೆ ಕುಸಿದಿತ್ತು. ಲಾಕ್ ಡೌನ್ ಆರಂಭದಲ್ಲಿ ಮಲ್ಲಿಗೆ ಉಡುಪಿ ಸ್ಥಳೀಯ ಮಾರುಕಟ್ಟೆ ಬಿಟ್ಟು ಬೇರೆ ಕಡೆ ಸಾಗಾಣಿಕೆ ಆಗದೇ ಅಟ್ಟೆ ದರ 50 ರೂ.ಗೆ ಇಳಿದಿತ್ತು. ಎರಡನೇ ಲಾಕ್ ಡೌನ್ ಸಮಯದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮಲ್ಲಿಗೆ ಮಾರುಕಟ್ಟೆಯೇ ಬಂದ್ ಆಗಿತ್ತು.

ಲಾಕ್ ಡೌನ್ ತೆರವುಗೊಂಡ ಬಳಿಕ ದರ ಕೊಂಚ ಮಟ್ಟಿಗೆ ಏರಿಕೆಯಾಗಿ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಸದ್ಯ ಮಳೆಯ ಕಾರಣದಿಂದ ಮಲ್ಲಿಗೆ ಇಳುವರಿ ಕಡಿಮೆ. ಅಲ್ಲದೆ ಶ್ರಾವಣ ಮಾಸದಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುವ ಕಾರಣದಿಂದ ದರವೂ ಏರತೊಡಗಿದೆ. ಸದ್ಯಕ್ಕೆ ಮುಂಬಯಿ ಹಾಗೂ ವಿದೇಶಗಳಿಗೆ ಶಂಕರಪುರ ಮಲ್ಲಿಗೆ ರವಾನೆ ಆಗುತ್ತಿಲ್ಲ. ಅದು ಆರಂಭ ಆದ್ರೆ ಮಲ್ಲಿಗೆ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm