ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm