ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
10-06-25 09:24 pm
Bangalore Correspondent
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
CM Siddaramaiah, Delhi; ಮುಖ್ಯಮಂತ್ರಿ ಸಿದ್ದರಾಮಯ...
10-06-25 11:19 am
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
11-06-25 01:34 pm
Mangalore Correspondent
Mangalore New Kalladka Road, Bridge: ಒಂದೇ ವರ್...
11-06-25 12:53 pm
Congress, Mangalore, Notice: ಅಲ್ಪಸಂಖ್ಯಾತ ನಾಯಕ...
10-06-25 07:55 pm
Mangalore, Ivan Dsouza, Congress: ಪೊಲೀಸರ ವಿರು...
10-06-25 07:30 pm
Rolling Right – Mangalore’s #1 Car Service Hu...
10-06-25 02:15 pm
11-06-25 02:03 pm
Mangalore Correspondent
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm