ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am