ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am