ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm