ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.


ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am