ಬ್ರೇಕಿಂಗ್ ನ್ಯೂಸ್
17-06-21 11:04 am Mangalore Correspondent ಕರಾವಳಿ
Photo credits : Representative Image
ಸುಳ್ಯ, ಜೂನ್ 17 : ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬ ತನ್ನನ್ನು ವಿಚಾರಿಸಲು ಬಂದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಬೈದು ಜೀವ ಬೆದರಿಕೆ ಒಡ್ಡಿದ ಘಟನೆ ದೇವಚಳ್ಳ ಗ್ರಾಮದಲ್ಲಿ ನಡೆದಿದೆ.
ದೇವಚಳ್ಳ ಗ್ರಾ.ಪಂ ವ್ಯಾಪ್ತಿಯಲ್ಲಿ 25ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಬಹುತೇಕ ಮಂದಿಯನ್ನು ಪಂಜ ಕೋವಿಡ್ ಸೆಂಟರ್ ನಲ್ಲಿ ಇರಿಸಲಾಗಿದೆ. ಕೆಲವರನ್ನು ಹೋಂ ಐಸೋಲೇಶನ್ ನಲ್ಲಿ ಇಟ್ಟು ನಿಗಾ ಇರಿಸಲಾಗಿದೆ. ಈ ಪೈಕಿ ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಹೋಂ ಐಸೋಲೇಶನ್ ನಲ್ಲಿದ್ದರೂ ನಿಯಮ ಪಾಲಿಸದೆ ಹೊರಗಡೆ ಸುತ್ತಾಡಿದ್ದ ಬಗ್ಗೆ ಸಾರ್ವಜನಿಕರು ಪಂಚಾಯತ್ ಗೆ ದೂರು ಸಲ್ಲಿಸಿದ್ದರು. ಇದರಂತೆ ವ್ಯಕ್ತಿಯ ಮನೆಗೆ ಪಂಚಾಯತಿ ಪಿಡಿಒ ಮತ್ತು ತಂಡ ತೆರಳಿದ್ದಾಗ, ಆತ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಬಳಿಕ ಆತನನ್ನು ಮನವೊಲಿಸಿ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಲಾಗಿತ್ತು. ಮರುದಿನ ಪಿಡಿಒ ಅಧಿಕಾರಿ ಕೋವಿಡ್ ಸೆಂಟರ್ ಗೆ ತೆರಳಿದಾಗ, ಕಂದ್ರಪ್ಪಾಡಿಯ ಸೋಂಕಿತ ವ್ಯಕ್ತಿ ಬೈದಿದ್ದಾನೆ. ನಿಮ್ಮಿಂದಾಗಿ ನನ್ನ ಲಕ್ಷ ವ್ಯವಹಾರಗಳಿಗೆ ತೊಂದರೆಯಾಗಿದ್ದು, ಹೊರಗಡೆ ಬಂದ ಬಳಿಕ ನೋಡಿಕೊಳ್ಳುತ್ತೇನೆ’ ಎಂದು ಬೆದರಿಕೆ ಒಡ್ಡಿರುವುದಾಗಿ ಪಿಡಿಒ ಸುಳ್ಯ ತಹಸೀಲ್ದಾರರಿಗೆ ದೂರಿತ್ತಿದ್ದಾರೆ. ಈ ಕುರಿತು ಸುಬ್ರಹ್ಮಣ್ಯ ಠಾಣೆಗೆ ದೂರನ್ನು ನೀಡಿದ್ದಾರೆ.
Sullia the Covid patient gives Life threat to PDO. A case has been filed at Subramanya Police Station.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 02:15 pm
Mangaluru
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
10-06-25 12:44 pm
Bangalore Correspondent
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm