ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm