ಬ್ರೇಕಿಂಗ್ ನ್ಯೂಸ್
17-06-21 12:48 pm Mangalore Correspondent ಕರಾವಳಿ
ಮಂಗಳೂರು, ಜೂ.17: ರಾಜ್ಯ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಪ್ರಯಾಣಿಸುತ್ತಿದ್ದ ಕಾರು ಶಿರಾಡಿ ಘಾಟ್ ಬಳಿಯ ಸಕಲೇಶಪುರದ ಬಳಿ ಅಪಘಾತಕ್ಕೀಡಾಗಿದೆ.



ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ನೇತೃತ್ವದಲ್ಲಿ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಜೊತೆಗೆ ಇಂದು ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರವೀಂದ್ರ ಶೆಟ್ಟಿ ಇಂದು ಬೆಳಗ್ಗೆ ಮಂಗಳೂರಿನಿಂದ ಹೊರಟಿದ್ದರು. ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಸಕಲೇಶಪುರ ಜಂಕ್ಷನ್ ನಲ್ಲಿ ಅಪಘಾತ ನಡೆದಿದೆ. ಕಾರಿನ ಮುಂದಿನಿಂದ ಚಲಿಸುತ್ತಿದ್ದ ಬೈಕ್ ಅಚಾನಕ್ಕಾಗಿ ಬಲಗಡೆ ತಿರುಗಿಸಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಹೊಟೇಲ್ ಒಂದರ ಬೋರ್ಡಿಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರಿಗೆ ಸ್ವಲ್ಪಮಟ್ಟಿಗೆ ಹಾನಿ ಉಂಟಾಗಿದ್ದು ರವೀಂದ್ರ ಶೆಟ್ಟಿ ಮತ್ತು ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರವೀಂದ್ರ ಶೆಟ್ಟಿ ಅವರು ಬೇರೊಂದು ಕಾರಿನಲ್ಲಿ ಬೆಂಗಳೂರಿನ ಸಭೆಗೆ ತೆರಳಿದ್ದಾರೆ.
Karnataka Alemari Development Corporation president from Mangalore Ravindra Shettys car meets an accident at Sakleshpur escapes unhurt.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am