ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am