ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am