ಬ್ರೇಕಿಂಗ್ ನ್ಯೂಸ್
18-06-21 01:04 pm Mangalore Correspondent ಕರಾವಳಿ
ಮಂಗಳೂರು, ಜೂ.18 : ಇಲ್ಲಿನ ಗುರುಪುರ ಬಳಿಯ ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನದ ಮೂಲ ಸಾನ್ನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಲಾಗಿದ್ದು 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಪರಿಸರದ ಜನರಿಗೆ ಸಮಸ್ಯೆ ಎದುರಾಗುತ್ತಿದ್ದರಿಂದ ಬುಧವಾರ ಮಾಣಿಬೆಟ್ಟು ಗುತ್ತು, ಕಾರಮೊಗರು ಗುತ್ತು, ಬರ್ಕೆ ಹಾಗೂ ಊರಿನವರು ಒಟ್ಟು ಸೇರಿ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖನನ ನಡೆಸಿದ್ದರು. ಈ ಸಂದರ್ಭ 350 ವರ್ಷಗಳಷ್ಟು ಹಳೆಯ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ.
ಇತ್ತೀಚೆಗೆ ದೈವಸ್ಥಾನದಲ್ಲಿ ಇಡಲಾಗಿದ್ದ ತಾಂಬೂಲ ಪ್ರಶ್ನೆಯ ವೇಳೆ ಶಶಿಕುಮಾರ್ ಪಂಡಿತ್ ಅವರು ದೈವಸ್ಥಾನವಿದ್ದ ಪ್ರದೇಶದಲ್ಲಿ ದೈವದ ಪರಿಕರಗಳು ಇರುವ ಬಗ್ಗೆ ಹೇಳಿದ್ದರು. ಉತ್ಖನನದ ವೇಳೆ ದೈವದ ಮೂರ್ತಿ, ಕಂಚಿನ ಮೊಗ, ಖಡ್ಸಲೆ, ಗೋಣ (ಕೋಣ), ದೈವದ ಕಲ್ಲು, ಗಂಟೆಮಣಿ, ಸುತ್ತಿಗೆ, ತಂದೇಲ್, ಮಣ್ಣಿನಿಂದ ತಯಾರಿಸಿದ ದೀಪ ಮತ್ತಿತರ ಸೊತ್ತುಗಳು ಪತ್ತೆಯಾಗಿವೆ. ಮಣ್ಣಿನ ದೀಪ ಹೊರತುಪಡಿಸಿ ಉಳಿದೆಲ್ಲ ಸೊತ್ತುಗಳು ಪಂಚಲೋಹ, ಕಂಚು, ಹಿತ್ತಾಳೆ ಮತ್ತು ಕಬ್ಬಿಣದ್ದಾಗಿವೆ.
10-06-25 11:19 am
HK News Desk
Chitradurga marriage: 2ನೇ ಮದುವೆಗೆ ತಯಾರಿ ; ಹಸೆ...
09-06-25 04:41 pm
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
10-06-25 02:15 pm
Mangaluru
Mangalore MUDA Commissioner Noor Zahara, Moha...
10-06-25 01:44 pm
ಸಿಂಗಾಪುರ ಕಂಟೇನರ್ ಹಡಗಿಗೆ ಬೆಂಕಿ ; ಚೈನಾ, ತೈವಾನ್...
09-06-25 11:03 pm
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
10-06-25 12:44 pm
Bangalore Correspondent
Bangalore Murder, Crime, Techie; ಕಾಮತೃಷೆ ತೀರಿ...
10-06-25 11:26 am
ಮೇಘಾಲಯಕ್ಕೆ ಹನಿಮೂನ್ ಹೋಗಿದ್ದಾಗಲೇ ಗಂಡನ ಅಂತ್ಯ, ಸು...
09-06-25 09:20 pm
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm