ಬ್ರೇಕಿಂಗ್ ನ್ಯೂಸ್
18-06-21 01:41 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜೂನ್ 18 : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಆಗಿರುವುದರಿಂದ ದೂರದ ಊರುಗಳ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದಾರೆ. ಆದರೆ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಪೂರ್ಣ ಸೀಲ್ ಡೌನ್ ಮಾಡಿರುವುದರಿಂದ ಈ ಬಗ್ಗೆ ಅರಿವು ಇರದೆ ಬರುತ್ತಿರುವ ಭಕ್ತರು ಪೇಚಿಗೆ ಸಿಲುಕುತ್ತಿದ್ದಾರೆ.


ಭಾರೀ ಸಂಖ್ಯೆಯಲ್ಲಿ ಭಕ್ತರು ವಾಹನಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿರುವುದು ಪೊಲೀಸರಿಗೂ ತಲೆನೋವಾಗಿ ಪರಿಣಮಿಸಿದೆ. ಬೇರೆ ಬೇರೆ ಕಡೆಯಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ಪ್ರವೇಶ ಮಾಡುವವರನ್ನು ತಪಾಸಣಾ ಕೇಂದ್ರಗಳಲ್ಲಿ ತಡೆಯಲಾಗುತ್ತಿದೆ. ಅಲ್ಲಲ್ಲಿ ಹಾಕಿರುವ ತಡೆಬೇಲಿಗಳಲ್ಲಿ ಭಕ್ತರನ್ನು ತಡೆಯುತ್ತಿದ್ದರೂ, ಕೆಲವು ಗುಪ್ತ ಮಾರ್ಗಗಳನ್ನು ಬಳಸಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿರುವ ಪ್ರವಾಸಿಗರಿಗೆ ಭಕ್ತಾದಿಗಳಿಗೆ ದಂಡ ವಿಧಿಸಲಾಗುತ್ತಿದೆ.
ಯಾವುದೇ ಕಾರಣಕ್ಕೂ ಸುಬ್ರಹ್ಮಣ್ಯ ಪ್ರವೇಶ ಮಾಡಿದರೆ ಅಥವಾ ಗ್ರಾಮದಲ್ಲಿ ಸುತ್ತಾಡಿದರೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಪಂಚಾಯತಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ಸಡಿಲಿಕೆ ಆಗುವವರೆಗೂ ಯಾವುದೇ ಪ್ರವಾಸಿಗರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A large number of Devotees throng at Kukke Shri Subrahmanya temple unaware that the area has been scaled down due to a rise in covid cases. Police are imposing fines.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am