ಬ್ರೇಕಿಂಗ್ ನ್ಯೂಸ್
19-06-21 09:50 pm Mangaluru Correspondent ಕರಾವಳಿ
ಬೆಳ್ತಂಗಡಿ, ಜೂನ್ 19: ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಎಂಬಲ್ಲಿ ಬೆಳ್ತಂಗಡಿ ಮೂಲದ ಯುವಕರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಅಣ್ಣ ತಮ್ಮಂದಿರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಜಯಪ್ರಕಾಶ್ (25) ಮತ್ತು ಯೋಗೀಶ್ (23) ಸಾವನ್ನಪ್ಪಿದ ಸೋದರರು ಎನ್ನಲಾಗುತ್ತಿದೆ.


ಯುವಕರು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಬರುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯ ಕೆಂಚಟ್ಟಹಳ್ಳಿ ಎಂಬಲ್ಲಿ ಮುಂದಿನಿಂದ ತೆರಳುತ್ತಿದ್ದ ಲಾರಿ ಹಂಪ್ಸ್ ನಿಯಂತ್ರಣಕ್ಕಾಗಿ ಬ್ರೇಕ್ ಹಾಕಿದ್ದು ಹಿಂದಿನಿಂದ ಬರುತ್ತಿದ್ದ ಕಾರು ವೇಗವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಡಿಕ್ಕಿಯಾಗಿದ್ದರಿಂದ ಕಾರಿನಲ್ಲಿದ್ದ ಯುವಕರು ತೀವ್ರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಮತ್ತೊಬ್ಬ ಯುವಕ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಸೋದರರು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಕ್ವಿಡ್ ಕಾರಿನಲ್ಲಿ ಬೆಂಗಳೂರಿನಿಂದ ಊರಿಗೆ ಬರುತ್ತಿದ್ದರು.
Tragic Car accident in Hassan Two brothers from Belthangady killed after their car rammed a truck which applied brakes suddenly. The Deceased is identified as Yogish and Jayaprakash.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am