ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am