ಬ್ರೇಕಿಂಗ್ ನ್ಯೂಸ್
20-06-21 03:44 pm Mangaluru Correspondent ಕರಾವಳಿ
ಉಳ್ಳಾಲ, ಜೂ.20: ಬ್ಲಡ್ ಡೋನರ್ಸ್ ಮಂಗಳೂರು ಸಂಘಟನೆ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲಿನಲ್ಲಿ 300ನೇ ರಕ್ತದಾನ ಶಿಬಿರ ನಡೆಸಿದೆ.
ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ, ಯೆನಪೋಯ ಆಸ್ಪತ್ರೆ ದೇರಳಕಟ್ಟೆ , ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಯೋಗ ನೀಡಿದ್ದವು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರಿ ದೀಪಿಕಾ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮ ಆಯೋಜನೆಗಳು ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಎಲ್ಲ ಕಡೆನೂ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಮಯದಲ್ಲಿ ರಕ್ತದ ಅವಶ್ಯಕತೆಯನ್ನು ಪೂರೈಸಲು ಶ್ರಮಿಸುತ್ತಿರುವ ಬ್ಲಡ್ ಡೋನರ್ಸ್ ಸಂಸ್ಥೆಯ ಸಾಮಾಜಿಕ ಕಳಕಳಿ ಅನುಕರಣೀಯ ಎಂದು ಹೇಳಿದರು.
ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಮಾತನಾಡಿ, ರಕ್ತದಾನ ಮಾಡಿ ಜೀವ ಉಳಿಸಿದ ಪ್ರತಿ ಫಲ ಖಂಡಿತವಾಗಿಯೂ ದೇವರು ನೀಡುತ್ತಾನೆ. ಹಿಂದಿನ ಕಾಲದಲ್ಲಿ ರಕ್ತದಾನ ಮಾಡಲು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದವು. ಈಗ ಆ ರೀತಿಯ ಭಾವನೆ ತೊಲಗಿ ಸಮಾಜ ಕಾರ್ಯ ಎನ್ನುವ ರೀತಿ ಜನರು ರಕ್ತ ನೀಡುತ್ತಿದ್ದಾರೆ ಎಂದರು.





ಮಂಜೇಶ್ವರ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಕೆ.ಅಶ್ರಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ , ಮುಖಂಡರಾದ ಪದ್ಮನಾಭ ನರಿಂಗಾನ, ಎನ್.ಎಸ್ ಕರೀಂ, ಸಿದ್ದೀಕ್ ಪಾರೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಮುರಲೀದರ ಮೋರ್ಲ, ಬ್ಲಡ್ ಡೋನರ್ಸ್ ಅದ್ಯಕ್ಷರಾದ ಸಿದ್ದೀಕ್ ಮಂಜೇಶ್ವರ , ಬ್ಲಡ್ ಡೋನರ್ಸ್ನ ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಾಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
Ullal, Mudupi Youth Congress hold blood donation camp in Balepuni, Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am