ಬ್ರೇಕಿಂಗ್ ನ್ಯೂಸ್
20-06-21 03:44 pm Mangaluru Correspondent ಕರಾವಳಿ
ಉಳ್ಳಾಲ, ಜೂ.20: ಬ್ಲಡ್ ಡೋನರ್ಸ್ ಮಂಗಳೂರು ಸಂಘಟನೆ ವಿವಿಧ ಸಂಘ- ಸಂಸ್ಥೆಗಳ ಸಹಯೋಗದಲ್ಲಿ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮದ ಹೂಹಾಕುವ ಕಲ್ಲಿನಲ್ಲಿ 300ನೇ ರಕ್ತದಾನ ಶಿಬಿರ ನಡೆಸಿದೆ.
ಮುಡಿಪು ಬ್ಲಾಕ್ ಯುವ ಕಾಂಗ್ರೆಸ್ ಹಾಗೂ ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ, ಯೆನಪೋಯ ಆಸ್ಪತ್ರೆ ದೇರಳಕಟ್ಟೆ , ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಯೋಗ ನೀಡಿದ್ದವು.
ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರಿ ದೀಪಿಕಾ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮ ಆಯೋಜನೆಗಳು ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಎಲ್ಲ ಕಡೆನೂ ರಕ್ತದ ಅವಶ್ಯಕತೆ ಇರುತ್ತದೆ. ಇಂತಹ ಸಮಯದಲ್ಲಿ ರಕ್ತದ ಅವಶ್ಯಕತೆಯನ್ನು ಪೂರೈಸಲು ಶ್ರಮಿಸುತ್ತಿರುವ ಬ್ಲಡ್ ಡೋನರ್ಸ್ ಸಂಸ್ಥೆಯ ಸಾಮಾಜಿಕ ಕಳಕಳಿ ಅನುಕರಣೀಯ ಎಂದು ಹೇಳಿದರು.
ಮಾಜಿ ಸಚಿವ ಶಾಸಕ ಯು.ಟಿ ಖಾದರ್ ಮಾತನಾಡಿ, ರಕ್ತದಾನ ಮಾಡಿ ಜೀವ ಉಳಿಸಿದ ಪ್ರತಿ ಫಲ ಖಂಡಿತವಾಗಿಯೂ ದೇವರು ನೀಡುತ್ತಾನೆ. ಹಿಂದಿನ ಕಾಲದಲ್ಲಿ ರಕ್ತದಾನ ಮಾಡಲು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದವು. ಈಗ ಆ ರೀತಿಯ ಭಾವನೆ ತೊಲಗಿ ಸಮಾಜ ಕಾರ್ಯ ಎನ್ನುವ ರೀತಿ ಜನರು ರಕ್ತ ನೀಡುತ್ತಿದ್ದಾರೆ ಎಂದರು.





ಮಂಜೇಶ್ವರ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಕೆ.ಅಶ್ರಫ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ , ಮುಖಂಡರಾದ ಪದ್ಮನಾಭ ನರಿಂಗಾನ, ಎನ್.ಎಸ್ ಕರೀಂ, ಸಿದ್ದೀಕ್ ಪಾರೆ, ಅಬ್ದುಲ್ ಜಲೀಲ್ ಮೋಂಟುಗೋಳಿ, ಮುರಲೀದರ ಮೋರ್ಲ, ಬ್ಲಡ್ ಡೋನರ್ಸ್ ಅದ್ಯಕ್ಷರಾದ ಸಿದ್ದೀಕ್ ಮಂಜೇಶ್ವರ , ಬ್ಲಡ್ ಡೋನರ್ಸ್ನ ಪ್ರಧಾನ ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯದರ್ಶಿ ರಝಾಕ್ ಸಾಲ್ಮರ, ಕಾರ್ಯನಿರ್ವಾಹಕ ಶಾಹುಲ್ ಹಮೀದ್ ಕಾಶಿಪಟ್ಣ, ಫಾರೂಕು ಆತೂರು, ಸೌದಿ ಘಟಕದ ಇರ್ಷಾದ್ ಉಚ್ಚಿಲ ಹಾಗೂ ದಮಾಮ್ ಘಟಕದ ಪರ್ಝಾನ್ ಸಿದ್ಧಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
Ullal, Mudupi Youth Congress hold blood donation camp in Balepuni, Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm