ಬ್ರೇಕಿಂಗ್ ನ್ಯೂಸ್
20-06-21 08:04 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಮದುವೆಗಳನ್ನು ನಡೆಸಿರುವುದಕ್ಕೆ ಸಂಬಂಧಿಸಿ ಪೊಲೀಸರು ಅವಕಾಶ ನೀಡಿದ್ದ ಅಧಿಕಾರಿಗಳ ಸಹಿತ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಮುಖಂಡ, ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಭಾಸ್ಕರಚಂದ್ರ ಶೆಟ್ಟಿಯ ಪುತ್ರಿಯ ಮದುವೆ ಜೊತೆಗೆ ಬೇರೆ ನಾಲ್ಕು ಜೋಡಿಯ ಮದುವೆಯನ್ನು ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಇಂದು ಏರ್ಪಡಿಸಲಾಗಿತ್ತು. ಈ ಬಗ್ಗೆ ವಿಷಯ ತಿಳಿದು ಮುಜರಾಯಿ ಇಲಾಖೆ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದರು.



ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿತ್ತು. ಆನಂತರ ಸಂಪ್ರದಾಯಕ್ಕೆ ತಕ್ಕಂತೆ ಮದುವೆ ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ನಾಲ್ಕು ಮದುವೆ ಜೋಡಿಗಳು, ಒಂದೇ ಜಾಗದಲ್ಲಿ ನಾಲ್ಕು ಮದುವೆಗೆ ಅವಕಾಶ ನೀಡಿದ್ದ ಮಹಾನಗರ ಪಾಲಿಕೆ ಆರೋಗ್ಯಧಿಕಾರಿಗಳು ಮತ್ತು ಮದುವೆಗೆ ಅವಕಾಶ ಕೊಟ್ಟಿದ್ದ ದೇವಸ್ಥಾನದ ಆಡಳಿತ ಕಮಿಟಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Read: ಲಾಕ್ಡೌನ್ ನೀತಿ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ ; ಅಧಿಕಾರಿಗಳ ದಾಳಿ
Mass Grand Wedding inside Mangaladevi Temple in Mangalore. Police book FIR on Temple authorities, MCC officials for giving permission and also on four couples for violating covid rules.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm