ಬ್ರೇಕಿಂಗ್ ನ್ಯೂಸ್
20-06-21 10:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ತಡೆಗೋಡೆ ಕಾಮಗಾರಿ ನಡೆಸುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕನೊಬ್ಬ ಮಣ್ಣಿನಡಿಗೆ ಬಿದ್ದರೂ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ಅಪಾಯದಿಂದ ಪಾರಾಗಿ ಬಂದ ಘಟನೆ ಕುಪ್ಪೆಪದವು ಬಳಿಯ ಮಾರ್ಗದಂಗಡಿ ಬಳಿ ನಡೆದಿದೆ.
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯನ್ನು ರಾಜೇಶ್ ಪೂಜಾರಿ (28) ಎಂದು ಗುರುತಿಸಲಾಗಿದೆ. ಮಾರ್ಗದಂಗಡಿ ಬಳಿಯ ನೊನಾಲು- ಕುಕ್ಕಟ್ಟೆ ರಸ್ತೆಯಲ್ಲಿ ಗುಡ್ಡ ಕುಸಿಯದಂತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದಾಗ, ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮಣ್ಣು ಕುಸಿದು ಬಿದ್ದಿದೆ. ಏಕಾಏಕಿ ಮೇಲಿಂದ ಮಣ್ಣು ಕುಸಿದು ಕಾರ್ಮಿಕರ ಮೇಲೆ ಬಿದ್ದಿತ್ತು.


ಈ ವೇಳೆ ತಡೆಗೋಡೆ ಮತ್ತು ಗುಡ್ಡದ ನಡುವೆ ಆಳ ಹೊಂಡದಲ್ಲಿ ರಾಜೇಶ್ ಸಿಲುಕಿದ್ದು ತಲೆಯ ಭಾಗ ಮಾತ್ರ ಹೊರಗೆ ಉಳಿದುಕೊಂಡಿತ್ತು. ಘಟನೆಯ ಬಗ್ಗೆ ತಿಳಿದು ಸ್ಥಳೀಯರು ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಳಿಕ ಜೆಸಿಬಿ ತಂದು ನಿಧಾನಕ್ಕೆ ಮಣ್ಣು ತೆರವು ಮಾಡುವ ಕಾರ್ಯ ನಡೆಸಿದ್ದು ಸತತ ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಾಜೇಶ್ ನನ್ನು ಮೇಲಕ್ಕೆತ್ತಲಾಗಿದೆ. ಬಳಿಕ ಕುಪ್ಪೆಪದವಿನ ಖಾಸಗಿ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ರಾಜೇಶ್ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ನಿವಾಸಿಯಾಗಿದ್ದು ಕೆಲಸಕ್ಕಾಗಿ ಕುಕ್ಕಟ್ಟೆಗೆ ಬಂದಿದ್ದರು. ಮಳೆ ಇದ್ದುದರಿಂದ ಇಕ್ಕಟ್ಟಾದ ಸ್ಥಳದಲ್ಲಿ ರಕ್ಷಣಾ ಕೆಲಸ ಕಷ್ಟವಾಗಿತ್ತು. ಸ್ಥಳೀಯರ ಸಕಾಲಿಕ ಪ್ರಯತ್ನದಿಂದ ಕಾರ್ಮಿಕ ಬಚಾವ್ ಆಗಿದ್ದಾನೆ.
A labourer was buried after a landslide during the demolition of a compound in Kuppepadav, rescued.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm