ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am