ಬ್ರೇಕಿಂಗ್ ನ್ಯೂಸ್
21-06-21 10:58 pm Mangaluru Correspondent ಕರಾವಳಿ
ಮಂಗಳೂರು, ಜೂನ್ 21: ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು ಮತ್ತು ಲಾಕ್ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ ಚಿಮಿನಿ, ದೊಂದಿ, ಲಾಟೀನು ಪ್ರದರ್ಶನದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯಿತು.


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.
ವಿವಿಧ ಕಡೆಗಳಲ್ಲಿ ನಡೆದ ಧರಣಿ ಕಾರ್ಯಕ್ರಮದಲ್ಲಿ ಡಿವೈಎಫ್ಐ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ನೇತೃತ್ವ ವಹಿಸಿದ್ದರು.
Launching a broadside against the unprecedented 'hike' in the electricity tariff by Karnataka lead BJP Govt, The DYFI held protest in Dakshina Kannada.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am