ಬ್ರೇಕಿಂಗ್ ನ್ಯೂಸ್
22-06-21 11:46 am Mangaluru Correspondent ಕರಾವಳಿ
ಮಂಗಳೂರು, ಜೂನ್ 22: ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜವಳಿ, ಝೆರಾಕ್ಸ್, ಚಪ್ಪಲಿ ಅಂಗಡಿ ಸೇರಿದಂತೆ ಬಹುತೇಕ ಸಣ್ಣಮಟ್ಟಿನ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಇದೆ. ಹಾಗಾಗಿ ಲಾಕ್ಡೌನ್ ಸಡಿಲಿಸಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ವಿಚಾರ ಅವರ ಗಮನಕ್ಕೆ ತಂದಿದ್ದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮುಖ್ಯಮಂತ್ರಿ ಅವಕಾಶ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು. ಈ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟ #kota #mangalore #mangalorenews
Posted by Headline Karnataka on Monday, June 21, 2021
Dakshina Kannada (DK) district in-charge minister Kota Srinivas Poojary informed that all shops in the district can remain open till afternoon 2 pm from Wednesday June 23.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am