ಬ್ರೇಕಿಂಗ್ ನ್ಯೂಸ್
22-06-21 11:46 am Mangaluru Correspondent ಕರಾವಳಿ
ಮಂಗಳೂರು, ಜೂನ್ 22: ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜವಳಿ, ಝೆರಾಕ್ಸ್, ಚಪ್ಪಲಿ ಅಂಗಡಿ ಸೇರಿದಂತೆ ಬಹುತೇಕ ಸಣ್ಣಮಟ್ಟಿನ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಇದೆ. ಹಾಗಾಗಿ ಲಾಕ್ಡೌನ್ ಸಡಿಲಿಸಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ವಿಚಾರ ಅವರ ಗಮನಕ್ಕೆ ತಂದಿದ್ದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮುಖ್ಯಮಂತ್ರಿ ಅವಕಾಶ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು. ಈ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟ #kota #mangalore #mangalorenews
Posted by Headline Karnataka on Monday, June 21, 2021
Dakshina Kannada (DK) district in-charge minister Kota Srinivas Poojary informed that all shops in the district can remain open till afternoon 2 pm from Wednesday June 23.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am