ಬ್ರೇಕಿಂಗ್ ನ್ಯೂಸ್
22-06-21 11:46 am Mangaluru Correspondent ಕರಾವಳಿ
ಮಂಗಳೂರು, ಜೂನ್ 22: ದ.ಕ. ಜಿಲ್ಲೆಯಲ್ಲಿ ಜೂ.23ರಿಂದ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ರೀತಿಯ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜವಳಿ, ಝೆರಾಕ್ಸ್, ಚಪ್ಪಲಿ ಅಂಗಡಿ ಸೇರಿದಂತೆ ಬಹುತೇಕ ಸಣ್ಣಮಟ್ಟಿನ ವ್ಯಾಪಾರಸ್ಥರು ಬದುಕು ಕಟ್ಟಿಕೊಳ್ಳಲು ಕಷ್ಟ ಇದೆ. ಹಾಗಾಗಿ ಲಾಕ್ಡೌನ್ ಸಡಿಲಿಸಿ ವ್ಯಾಪಾರ ನಡೆಸಲು ಅವಕಾಶ ಮಾಡಿಕೊಡಿ ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿ ವಿಚಾರ ಅವರ ಗಮನಕ್ಕೆ ತಂದಿದ್ದೆ. ಹೀಗಾಗಿ ನಾಳೆ ಬೆಳಗ್ಗೆಯಿಂದ ಮಧ್ಯಾಹ್ನ 2ರ ವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಮುಖ್ಯಮಂತ್ರಿ ಅವಕಾಶ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಆದೇಶ ನೀಡುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರಸ್ತುತ ನಾವು ಕಠಿಣ ಪರಿಸ್ಥಿತಿಯಲ್ಲಿ ಇರುವ ಕಾರಣ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ತಗ್ಗಿಸಲು ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವ್ಯವಹಾರ ನಿರ್ವಹಿಸಬೇಕು. ಈ ಅವಕಾಶ ಮಾಡಿಕೊಟ್ಟ ಮುಖ್ಯಮಂತ್ರಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟನಾಳೆಯಿಂದ ದ.ಕ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಂಗಡಿ ತೆರೆಯಲು ಅನುಮತಿ ; ಸಚಿವ ಕೋಟ #kota #mangalore #mangalorenews
Posted by Headline Karnataka on Monday, June 21, 2021
Dakshina Kannada (DK) district in-charge minister Kota Srinivas Poojary informed that all shops in the district can remain open till afternoon 2 pm from Wednesday June 23.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm