ಬ್ರೇಕಿಂಗ್ ನ್ಯೂಸ್
23-06-21 03:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ಮೂಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸಿಬಂದಿಯಾಗಿರುವ ರೇಣುಕಾ ತನ್ನ ಸ್ಕೂಟರಿನಲ್ಲಿ ಮನೆಗೆ ಊಟಕ್ಕೆಂದು ತೆರಳುತ್ತಿದ್ದಾಗ ನಿಯಂತ್ರ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದ್ದಾರೆ. ಇದರಿಂದ ರಸ್ತೆಗೆ ಬಿದ್ದು ತಲೆಯ ಭಾಗಕ್ಕೆ ಗಾಯಗೊಂಡಿದ್ದರು. ಅದೇ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಕಾರು ಬಂದಿದ್ದು, ಪೊಲೀಸ್ ಪೇದೆ ಗಾಯಗೊಂಡಿದ್ದನ್ನು ಗಮನಿಸಿ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಒಯ್ದಿದ್ದಾರೆ.





ರೇಣುಕಾ ಅವರನ್ನು ಇನ್ನೋವಾ ಕಾರಿನಲ್ಲಿ ಕುಳ್ಳಿರಿಸಿ, ಮುಲ್ಕಿಯ ಸೈಂಟ್ ಆನ್ಸ್ ಆಸ್ಪತ್ರೆಗೆ ಸೇರಿಸಿದ್ದಾರೆ. ಮಧ್ಯಾಹ್ನ 12.20ರರ ಸುಮಾರಿಗೆ ಘಟನೆ ನಡೆದಿದ್ದು, ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದರು.
Video:
ಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟಸ್ಕೂಟರ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಮಹಿಳಾ ಪೇದೆ ; ಆಸ್ಪತ್ರೆಗೆ ಕರೆದೊಯ್ದ ಸಚಿವ ಕೋಟ #kotapoojary #accident #accidentnewsmangalore
Posted by Headline Karnataka on Wednesday, June 23, 2021
Mangalore Minister Kota Srinivas Poojary shifts accident victim woman police constable in his own car to hospital after the woman fell off-road when she lost control.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm