ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm