ಬ್ರೇಕಿಂಗ್ ನ್ಯೂಸ್
01-09-20 01:29 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.1: ಕೊರೋನಾ ಕಾರಣದಿಂದ ಕಳೆದ ಐದು ತಿಂಗಳಿಂದ ಸ್ಥಗಿತಗೊಂಡಿದ್ದ ಮೀನುಗಾರಿಕೆ ಇಂದಿನಿಂದ ಆರಂಭವಾಗಲಿದೆ. ಪ್ರತಿ ವರ್ಷ ಮೇ ತಿಂಗಳಲ್ಲಿ ಮೀನುಗಾರಿಕಾ ಋತು ಅಂತ್ಯಗೊಳ್ಳುತಿದ್ದರೆ, ಈ ವರ್ಷ ಕೊರೋನಾ ಭೀತಿಯಿಂದಾಗಿ ಎರಡು ತಿಂಗಳು ಮುಂಚೆಯೇ ಸ್ಥಗಿತವಾಗಿತ್ತು. ಅಲ್ಲದೇ ಪ್ರತಿ ವರ್ಷ ಆಗಸ್ಟ್ 1 ರಂದು ಮೀನುಗಾರಿಕೆ ಆರಂಭವಾಗದೇ ಸೆ. 1 ರಿಂದ ಆರಂಭವಾಗಿದೆ.
ಸದ್ಯ ಇಂದು ಶೇ. 20 ರಷ್ಟು ಬೋಟುಗಳು ಮಾತ್ರ ಕಡಲಿಗಿಳಿದಿದ್ದು ಮುಂದಿನ ದಿನಗಳಲ್ಲಿ ಉಳಿದ ಬೋಟುಗಳು ಕಡಲಿಗಿಳಿಯಲಿವೆ. ಕೇರಳ, ತಮಿಳುನಾಡು, ಬಿಹಾರ್, ಒಡಿಶಾ ಹಾಗೂ ಆಂಧ್ರಪ್ರದೇಶದ ಕಾರ್ಮಿಕರು ಮಂಗಳೂರಿನ ಮೀನುಗಾರಿಕಾ ಬೋಟ್ನಲ್ಲಿ ದುಡಿಯುತ್ತಿದ್ದು ಸಾರಿಗೆ ವ್ಯವಸ್ಥೆ ಸಮಸ್ಯೆಯಿಂದ ಬೋಟ್ ಮಾಲೀಕರೆ ಕರೆದುಕೊಂಡು ಬಂದಿದ್ದಾರೆ.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm