ಬ್ರೇಕಿಂಗ್ ನ್ಯೂಸ್
26-06-21 10:51 pm Mangaluru Correspondent ಕರಾವಳಿ
ಮಂಗಳೂರು, ಜೂನ್ 26: ಹಂಪನಕಟ್ಟೆಯ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿತದ ಭೀತಿ ಎದುರಿಸುತ್ತಿದೆ. ಕಟ್ಟಡ ಕುಸಿಯುವ ಭೀತಿಯಿಂದಾಗಿ ಆ ಭಾಗದಲ್ಲಿ ಪೊಲೀಸರು ರಸ್ತೆ ಸಂಚಾರವನ್ನು ಕಡಿತಗೊಳಿಸಿದ್ದಾರೆ ಎಂಬ ವದಂತಿ ಹರಡಿತ್ತು. ಈ ಬಗ್ಗೆ ಪೊಲೀಸರಲ್ಲಿ ಕೇಳಿದರೆ ಯಾರಿಗೂ ಮಾಹಿತಿ ಇರಲಿಲ್ಲ.
ಈ ಬಗ್ಗೆ ಶ್ರೀನಿವಾಸ ಕಾಲೇಜ್ ಆಫ್ ಹೊಟೇಲ್ ಮ್ಯಾನೇಜ್ಮೆಂಟಿನ ನಿರಂಜನ್ ರಾವ್ ಬಳಿ ಮಾಹಿತಿ ಕೇಳಿದಾಗ, ವಾಟ್ಸಪ್ ನಲ್ಲಿ ಏನೇನೋ ಬರುತ್ತಿರುವುದು ಗಮನಕ್ಕೆ ಬಂದಿದೆ. ನಾವೇನು ಮಾಡೋಕಾಗುತ್ತದೆ. ಕಟ್ಟಡದ ಕೆಲವು ಕಡೆ ನವೀಕರಣದ ಕಾಮಗಾರಿ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸಕ್ಕೆ ಅಡ್ಡಿಯಾಗಿದೆ. ವಿಂಡೋ ಭಾಗದಲ್ಲಿ ಕವರಿಂಗ್ ಕೆಲಸ ನಡೆಯುತ್ತಿದ್ದು ಸಿಮೆಂಟ್ ಚಪ್ಪಡಿ ಕೆಳಗೆ ಬಿದ್ದು ಯಾರದಾದ್ರೂ ತಲೆಗೆ ಬೀಳುವುದು ಬೇಡ ಎಂದು ಟರ್ಪಾಲ್ ಹಾಕಿ ಮುಚ್ಚಲಾಗಿದೆ. ಇದು ಬಿಟ್ಟರೆ, ಇಡೀ ಕಟ್ಟಡ ಕುಸಿಯುವಂಥದ್ದೇನು ನಡೆದಿಲ್ಲ. ಟರ್ಪಾಲ್ ಹಾಕಿದ್ದು ಮತ್ತು ಕೆಲಸ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಡೆ ಸಿಮೆಂಟ್ ಅಗೆದಿರುವುದನ್ನು ನೋಡಿ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಂಗಳೂರು ನಗರ ಟ್ರಾಫಿಕ್ ಎಸಿಪಿ ನಟರಾಜ್ ಬಳಿ ಕೇಳಿದರೆ, ಜಾಲತಾಣದಲ್ಲಿ ಈ ರೀತಿ ವದಂತಿ ಹರಡುತ್ತಿರುವುದು ತಿಳಿದುಬಂದಿದೆ. ಆದರೆ, ಅಂತಹ ಯಾವುದೇ ಮಾಹಿತಿ ಇಲ್ಲ. ಶ್ರೀನಿವಾಸ ಹೊಟೇಲ್ ಕಟ್ಟಡದಲ್ಲಿ ಕೆಲಸ ನಡೆಯುತ್ತಿರುವುದು ಗೊತ್ತಿದೆ. ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿ ಈ ರೀತಿ ಸುದ್ದಿ ಹಬ್ಬಿಸಿದ್ದಾರೆ ಎಂದು ತಿಳಿಸಿದ್ದಾರೆ.
ವಾಟ್ಸಪ್ ಜಾಲತಾಣದಲ್ಲಿ ಹರಡುತ್ತಿರುವ ವದಂತಿ ಕೇಳಿ ಶ್ರೀನಿವಾಸ ಹೊಟೇಲ್ ಕಟ್ಟಡ ಕುಸಿಯುತ್ತಿದೆಯೇ ಎನ್ನುವ ಆತಂಕದಲ್ಲಿ ಬಹಳಷ್ಟು ಮಂದಿ ಮಾಧ್ಯಮದ ಮಂದಿಗೆ ಪ್ರಶ್ನೆ ಮಾಡಿದ್ದರು.
Mangalore Fake rumour spreads about Hotel Srinivas about to collapse management says its renovation
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am