ಬ್ರೇಕಿಂಗ್ ನ್ಯೂಸ್
27-06-21 02:02 pm Giridhar Shetty, Mangaluru ಕರಾವಳಿ
ಮಂಗಳೂರು, ಜೂನ್ 27: ಕೇರಳ ಸರಕಾರ ಕಾಸರಗೋಡು ಜಿಲ್ಲೆಯ ಕೆಲವು ಪ್ರದೇಶಗಳ ಕನ್ನಡ ಹೆಸರನ್ನು ಮಲಯಾಳ ಭಾಷೆಗೆ ಬದಲಿಸಲು ಹೊರಟಿರುವುದನ್ನು ಮೈಸೂರು ಕೊಡಗು ಸಂಸದ ಪ್ರತಾಪಸಿಂಹ ವಿರೋಧಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯಲ್ಲಿ ವರದಿಯಾಗಿರುವ ಹೆಸರು ಬದಲಾವಣೆಯ ಪಟ್ಟಿಯನ್ನು ಟ್ವಿಟರ್ ಖಾತೆಯಲ್ಲಿ ಲಗತ್ತಿಸಿ, ಕೇರಳ ಸರಕಾರದ ನಡೆಗೆ ವಿರೋಧ ಸೂಚಿಸಿದ್ದಾರೆ. ಅಲ್ಲದೆ, ಕರ್ನಾಟಕ ಸಿಎಂ ಯಡಿಯೂರಪ್ಪ ಈ ಬಗ್ಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಮಾತುಕತೆ ನಡೆಸಿ, ಈ ರೀತಿಯ ಪ್ರಸ್ತಾಪಕ್ಕೆ ಬ್ರೇಕ್ ಹಾಕಬೇಕೆಂದು ಒತ್ತಾಯಿಸಿದ್ದಾರೆ.
ಕೇರಳ ಸರಕಾರದ ಮಲಯಾಲೀಕರಣದ ಭಾಗವಾಗಿ ಕಾಸರಗೋಡು ಜಿಲ್ಲೆಯಲ್ಲಿರುವ ಅಪ್ಪಟ ಕನ್ನಡದ ಊರುಗಳ ಹೆಸರನ್ನು ಮಲಯಾಳಕ್ಕೆ ತರ್ಜುಮೆಗೊಳಿಸಿ ಮರು ನಾಮಕರಣ ಮಾಡಲು ಹೊರಟಿರುವ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಇದರಿಂದ ಕನ್ನಡದ ಹೆಸರುಗಳಿಗೆ ಕೊನೆ ಮೊಳೆ ಹೊಡೆಯುವ ಕೇರಳ ಸರಕಾರದ ಪ್ರಸ್ತಾಪಕ್ಕೆ ಭಾರೀ ವಿರೋಧ ಕೇಳಿಬಂದಿದೆ.
Read: ಗಡಿಭಾಗದ ಕನ್ನಡದ ಹೆಸರಿಗೆ ಆಪತ್ತು ; ಕಾಸರಗೋಡಿನಲ್ಲಿ ಹೆಸರಿಗೂ ಬಂತು ಮಲಯಾಳೀಕರಣದ ಗಂಧ !
ಕೇರಳ ಸರ್ಕಾರದಿಂದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರು ಬದಲಾವಣೆ... ಮಾನ್ಯ ಮುಖ್ಯಮಂತ್ರಿ @BSYBJP ಅವರೇ, ಕರ್ನಾಟಕ ಸರ್ಕಾರ ಇದಕ್ಕೆ ತಕ್ಷಣ ತನ್ನ ವಿರೋಧ ವ್ಯಕ್ತಪಡಿಸಬೇಕು ಮತ್ತು ಕೇರಳ ಸಿಎಂ ಜೊತೆ ಮಾತನಾಡಿ ಇಂಥ ಕನ್ನಡ ವಿರೋಧಿ ಕೆಲಸವನ್ನು ತಡೆಯಬೇಕು. pic.twitter.com/THzAPjLmzr
— Pratap Simha (@mepratap) June 26, 2021
Mysore MP Pratap Simha opposes the Kerala government for renaming Kannada signs to Malayalam in Kasargod. In this tweet, he stated that the State government should intervene with Kerala and stop them from renaming Kannada names to Malayalam.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm